ಜಿಲ್ಲಾ ಸುದ್ದಿ

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನೂತನ ಅಪರ ಜಿಲ್ಲಾಧಿಕಾರಿಗಳಾದ ಡಾ- ದುರ್ಗೇಶ ಸ್ವಾಗತ.

Share News

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನೂತನ ಅಪರ ಜಿಲ್ಲಾಧಿಕಾರಿಗಳಾದ ಡಾ- ದುರ್ಗೇಶ ಸ್ವಾಗತ.

ಗದಗ : ಸತ್ಯಮಿಥ್ಯ ( ಆ -01)

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಅಪರ ಜಿಲ್ಲಾಧಿಕಾರಿಗಳು ಅಪರ ದಂಡಾಧಿಕಾರಿಗಳ ಕಚೇರಿಯಲ್ಲಿ ನೂತನ ಅಪರ ಜಿಲ್ಲಾಧಿಕಾರಿಗಳಾದ ಡಾ- ದುರ್ಗೇಶ ಇವರಿಗೆ ಸ್ವಾಗತ ಕೋರಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಅರುಣಗೌಡ ಮಂಟೂರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ಕಳಸನ್ನವರ ತಾಲೂಕ ಅಧ್ಯಕ್ಷರು ಗಿರಿಯಪ್ಪ ಗೌಡ್ರು ಯೋಗೇಶ ಬಡಿಗೇರ,ಬಸವರಾಜ ಚಕಾರಿ ಚಿದಾನಂದ ಹಿರೇಮಠ,ಶಾಂತು ಮೇಟಿ,ಮುತ್ತು ಮೇಲಿನಮನಿ,ಅನಿಲ ಪ್ರತಾಪ ಗುಡಿಸಲಮನಿ ಸೇರಿದಂತೆ ಸಂಘದ ಎಲ್ಲ ಸದಸ್ಯರು ಉಪಸ್ಥಿತರಿದ್ದರು.

ವರದಿ : ಮುತ್ತು ಗೋಸಲ

 


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!