ಜಿಲ್ಲಾ ಸುದ್ದಿ

ಎಸ್.ಎಂ.ಸೈಯದ್ ಗೆ ಜಿಲ್ಲಾಡಳಿತದಿಂದ‌ ಸನ್ಮಾನ.

Share News

ಗಣರಾಜ್ಯೋತ್ಸವ – ಎಸ್.ಎಂ.ಸೈಯದ್ ಗೆ ಜಿಲ್ಲಾಡಳಿತದಿಂದ‌ ಸನ್ಮಾನ.

ಗಜೇಂದ್ರಗಡ:ಸತ್ಯಮಿಥ್ಯ(ಜ -25)

ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ನಡೆಯುವ ಜ.೨೬ ರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಟ್ಟಣದ ಕನ್ನಡ ಪ್ರಭ ಪತ್ರಿಕೆ ವರದಿಗಾರ ಕಾನಿಪ‌ ನಿಕಟಪೂರ್ವ ಅಧ್ಯಕ್ಷ ಎಸ್.ಎಂ.ಸೈಯದ್ ಅವರಿಗೆ ಜಿಲ್ಲಾಡಳಿತದಿಂದ ಸನ್ಮಾನಿಸಲಾಗುವುದು ಎಂದು ಜಿಲ್ಲಾ ವಾರ್ತಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!