ತಾಲೂಕು

ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಾವಿಗೆ ಕಂಬನಿ ಮಿಡಿದ ಗಣ್ಯರು.

Share News

ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಾವಿಗೆ ಕಂಬನಿ ಮಿಡಿದ ಗಣ್ಯರು.

ಗಜೇಂದ್ರಗಡ:ಸತ್ಯ ಮಿಥ್ಯ (ನ-27).

ಪ್ರಾಮಾಣಿಕ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿಯವರು ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಹಿನ್ನೆಲೆಯಲ್ಲಿ ನಗರದ ಕಾಲಕಾಲೇಶ್ವರ ವೃತ್ತದಲ್ಲಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಬುಧವಾರ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವೀರಶೈವ ಸಮಾಜದ ಅಧ್ಯಕ್ಷ ಸಿದ್ದಣ್ಣ ಬಂಡಿ, ಪ್ರಭು ಹಿರೇಮಠ, ಬಸವರಾಜ ಬೇಲೇರಿ, ಶರಣಪ್ಪ ಮೆಣಸಿನಕಾಯಿ, ಶರಣಪ್ಪ ರೇವಡಿ, ಕಳಕಯ್ಯ ಸಾಲಿಮಠ, ಮಲ್ಲಪ್ಪ ಹಡಪದ, ಬಿ. ಎಸ್. ಬಸನಗೌಡರ, ಸಾಗರ ವಾಲಿ, ನಾಗಣ್ಣ ಲಕ್ಕಲಕಟ್ಟಿ, ಬಸವರಾಜ ಹೂಗಾರ ಸೇರಿದಂತೆ ಇತರರು ಇದ್ದರು.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!