ಜಿಲ್ಲಾ ಸುದ್ದಿ

ಹಾನಗಲ್ಲಿನಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು: ಶಿಗ್ಗಾಂವಿ ಕೊಲೆ ಆರೋಪಿಗಳಿಬ್ಬರ ಮೇಲೆ ಫೈಯರ್.

Share News

ಹಾನಗಲ್ಲಿನಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು: ಶಿಗ್ಗಾಂವಿ ಕೊಲೆ ಆರೋಪಿಗಳಿಬ್ಬರ ಮೇಲೆ ಫೈಯರ್.

 

ಶಿಗ್ಗಾಂವಿ: ಸತ್ಯಮಿಥ್ಯ(ಜೂ – 26).

ನಗರದಲ್ಲಿ ಮೊನ್ನೆ ನಡೆದ ಶಿವಾನಂದ ಕುನ್ನೂರು ಕೊಲೆ ಆರೋಪಿಗಳಿಬ್ಬರ ಮೇಲೆ ಇಂದು ಬೆಳಿಗ್ಗೆ ಹಾನಗಲ್ ಪೊಲೀಸರು ಫೈಯರ್ ಮಾಡಿದ್ದಾರೆ.

ಕೊಲೆ ಆರೋಪಿಗಳಾದ ಅಶ್ರಫ್ ಮತ್ತು ನಾಗರಾಜ ಸವದತ್ತಿ ಮೇಲೆ ಪೊಲೀಸರು ಆತ್ಮರಕ್ಷಣೆಗೆ ಗುಂಡು ಹಾರಿಸಿದ್ದಾರೆ.

Oplus_0

ರಾಜ್ಯಾದ್ಯಂತ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಶಿಗ್ಗಾಂವಿ ಕೊಲೆ ಆರೋಪಿಗಳನ್ನು ಬಂಧಿಸಿ ಕರೆ ತರುತ್ತಿದ್ದ ಸಂದರ್ಭದಲ್ಲಿ ಕೊಂಡೋಜಿ ಬಳಿ ಇವರು ಏಕಾಏಕಿ ಪೊಲೀಸರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ.  ಹಾನಗಲ್ ಎಸ್ಐ ಸಂಪತ್ ಆನಿಕಿವಿ, ಆಡೂರು ಪಿಎಸ್ಐ ಶರಣಪ್ಪ ಹಂಡರಗಲ್ ಜೀವ ರಕ್ಷಣೆಗೆ ಫೈಯರ್ ಮಾಡಿದ್ದಾರೆ.

ವರದಿ : ವಿಶ್ವನಾಥ. ಕೆ.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!